28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ : ಬಸ್ರಾಯ ವೆಂಟೆಡ್ ಡ್ಯಾಮಿನಲ್ಲಿ ಸಿಲುಕಿದ್ದ ಮರಗಳ ತೆರವು: ಗ್ರಾಮಸ್ಥರ ಶ್ರಮದಾನ

ನಡ : ನಿರಂತರ ಮಳೆಯಿಂದಾಗಿ ನಡ ಬಸ್ರಾಯ ವೆಂಟೆಡ್ ಡ್ಯಾಮಿನಲ್ಲಿ ಮರಗಳು ಹಾಗೂ ಕೊಂಬೆಗಳು ಸಿಲುಕಿ ನೀರಿನ ಹರಿವಿಗೆ ಅಡಚಣೆ ಉಂಟಾಗಿತ್ತು. ಇದರಿಂದ ಸಂಭವಿಸಬಹುದಾದ ಸಮಸ್ಯೆಗಳನ್ನು ತಪ್ಪಿಸುವ ಉದ್ದೇಶದಿಂದ ಅಣ್ಣಪ್ಪಕೋಡಿ ಊರಿನ ಯುವಕರು ಹಾಗೂ ಗ್ರಾಮಸ್ಥರು ಒಗ್ಗಟ್ಟಿನಿಂದ ಶ್ರಮದಾನ ನಡೆಸಿ ಡ್ಯಾಮಿನಲ್ಲಿ ಸಿಲುಕಿದ್ದ ಮರಗಳನ್ನು ಯಶಸ್ವಿಯಾಗಿ ತೆರವುಗೊಳಿಸಿದರು.

ಈ ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಭಾಗವಹಿಸಿ, ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಸಾರ್ವಜನಿಕ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಿದ್ದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಶ್ರಮದಾನದಲ್ಲಿ ಲಿಂಗಪ್ಪ ಮೊಗೇರ, ವಿಜಯ್, ಡೆನಿಸ್ ಪೌಲ್, ವಿಕ್ಟರ್ ಡಿಸೋಜಾ, ಜಾರಪ್ಪ, ಜಯಂತ, ಸುಂದರ, ಬಿನೋಯ್ ಹಾಗೂ ಶ್ರೀಧರ್ ಮೊಗೇರ ಪ್ರಮುಖವಾಗಿ ಭಾಗವಹಿಸಿ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಆ.24: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಂದಾರು ಹಾಗೂ ಮೊಗ್ರು ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯುವ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟಕ ಬದಲಾವಣೆ “ಶೋಭಾಜಿ” ಬದಲು “ಅಧ್ಯಕ್ಷೆರ್” ಪ್ರದರ್ಶನ

Suddi Udaya

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!