24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಬೈಲ್‌ ಟವರ್‌ ನ ಬಾಡಿಗೆ ಕೇಳಿದ್ದಕ್ಕೆ ಜೀವ ಬೆದರಿಕೆ: ಪುಂಜಾಲಕಟ್ಟೆ ಠಾಣೆಗೆ ದೂರು

ಬೆಳ್ತಂಗಡಿ: ಬೆಳ್ತಂಗಡಿಯ ಶಶಿಧರ್ ಕುಲಾಲ್ ರವರ ಜಾಗದಲ್ಲಿರುವ ಜಿಯೋ ಮೊಬೈಲ್‌ ಟವರ್‌ನ ಬಾಡಿಗೆ ಕಟ್ಟುವಂತೆ ಕೇಳಿದಕ್ಕೆ ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಬೆಳ್ತಂಗಡಿಯಲ್ಲಿ ವಾಸವಿರುವ ಶಶಿಧರ್‌ ಕುಲಾಲ್‌ ರವರಿಗೆ ಸೇರಿದ ಜಾಗದಲ್ಲಿ KA 19AF6262 INTRA V30 ವಾಹನವನ್ನು ಜಿಯೋ ಮೊಬೈಲ್‌ ಟವರ್‌ಗೆ ತಿಂಗಳೊಂದಕ್ಕೆ 49,500/- ಬಾಡಿಗೆಗೆ ನೀಡುವಂತೆ ಒಪ್ಪಂದ ಮಾಡಲಾಗಿದ್ದು, ನವೆಂಬರ್‌ನ ಒಂದು ತಿಂಗಳ ರೂ.49,500 ಮೊತ್ತ ನೀಡಲು ಬಾಕಿ ಇದ್ದು, ಸದ್ರಿ ಮೊತ್ತವನ್ನು ಕೇಳಿದಾಗ ಶಶಿಧರ್‌ ಕುಲಾಲ್‌ ರವರಿಗೆ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.

ಈ ಘಟನೆ ಕುರಿತು ಶಶಿಧರ್‌ ಕುಲಾಲ್‌ ಅವರು ನೀಡಿದ ದೂರಿನನ್ವಯ ಸುರೇಶ್‌ ಪೂಜಾರಿ, ಬಾಲಾಜಿ ಡಿ.ಜಿ ಇವರ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

Related posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!