24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಮಂಗಳೂರು ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ವೈ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರ ಕೇಂದ್ರ ಸಂಘ ಬೆಂಗಳೂರು (ರಿ) ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಮಂಗಳೂರು ಇದರ ಜಿಲ್ಲಾ “ಪ್ರಧಾನ ಕಾರ್ಯದರ್ಶಿ” ಆಗಿ ವೆಂಕಟೇಶ್ ವೈ ಆಯ್ಕೆಗೊಂಡಿದ್ದಾರೆ.

ಪ್ರಸ್ತುತ ಇವರು ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ ಬೆಳ್ತಂಗಡಿ ತಾಲೂಕು ಇಲ್ಲಿ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ . ಕರ್ನಾಟಕ ರಾಜ್ಯ ಸರಕಾರಿ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳ ಕೇಂದ್ರ ಸಂಘ ಬೆಂಗಳೂರು ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಮಂಗಳೂರು ಇದರ ಪ್ರಸ್ತುತ ಅಧ್ಯಕ್ಷರಾಗಿದ್ದಾರೆ.

Related posts

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

Suddi Udaya

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!