32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆ. 7 -8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಭಾಗವಹಿಸುವ ಅಭ್ಯರ್ಥಿಗಳಿಗೆ “ಶ್ರಮಿಕ ಶಾಸಕರ ಕಚೇರಿ” ಯಿಂದ ಬಸ್ ವ್ಯವಸ್ಥೆ

ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ಆಗಸ್ಟ್ 07 ಮತ್ತು 08ರಂದು ನಡೆಯಲಿದ್ದು ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕಾಗಿ ವಿನಂತಿಸಿದ್ದಾರೆ.

ಅರ್ಹತೆ: ಎಸ್.ಎಸ್.ಎಲ್.ಸಿ, ಪಿಯುಸಿ, ಐಡಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಸ್ನಾತಕೋತ್ತರ ಪದವಿ

ಭಾಗವಹಿಸುವ ಅಭ್ಯರ್ಥಿಗಳಿಗೆ ಬೆಳ್ತಂಗಡಿ “ಶ್ರಮಿಕ ಶಾಸಕರ ಕಚೇರಿ” ಯಿಂದ ಪೂರ್ವಾಹ್ನ 8.00 ಗಂಟೆಗೆ ಬಸ್ ವ್ಯವಸ್ಥೆ ಇದೆ.

Related posts

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!