28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ : ಬಸ್ರಾಯ ವೆಂಟೆಡ್ ಡ್ಯಾಮಿನಲ್ಲಿ ಸಿಲುಕಿದ್ದ ಮರಗಳ ತೆರವು: ಗ್ರಾಮಸ್ಥರ ಶ್ರಮದಾನ

ನಡ : ನಿರಂತರ ಮಳೆಯಿಂದಾಗಿ ನಡ ಬಸ್ರಾಯ ವೆಂಟೆಡ್ ಡ್ಯಾಮಿನಲ್ಲಿ ಮರಗಳು ಹಾಗೂ ಕೊಂಬೆಗಳು ಸಿಲುಕಿ ನೀರಿನ ಹರಿವಿಗೆ ಅಡಚಣೆ ಉಂಟಾಗಿತ್ತು. ಇದರಿಂದ ಸಂಭವಿಸಬಹುದಾದ ಸಮಸ್ಯೆಗಳನ್ನು ತಪ್ಪಿಸುವ ಉದ್ದೇಶದಿಂದ ಅಣ್ಣಪ್ಪಕೋಡಿ ಊರಿನ ಯುವಕರು ಹಾಗೂ ಗ್ರಾಮಸ್ಥರು ಒಗ್ಗಟ್ಟಿನಿಂದ ಶ್ರಮದಾನ ನಡೆಸಿ ಡ್ಯಾಮಿನಲ್ಲಿ ಸಿಲುಕಿದ್ದ ಮರಗಳನ್ನು ಯಶಸ್ವಿಯಾಗಿ ತೆರವುಗೊಳಿಸಿದರು.

ಈ ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಭಾಗವಹಿಸಿ, ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಸಾರ್ವಜನಿಕ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಿದ್ದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಶ್ರಮದಾನದಲ್ಲಿ ಲಿಂಗಪ್ಪ ಮೊಗೇರ, ವಿಜಯ್, ಡೆನಿಸ್ ಪೌಲ್, ವಿಕ್ಟರ್ ಡಿಸೋಜಾ, ಜಾರಪ್ಪ, ಜಯಂತ, ಸುಂದರ, ಬಿನೋಯ್ ಹಾಗೂ ಶ್ರೀಧರ್ ಮೊಗೇರ ಪ್ರಮುಖವಾಗಿ ಭಾಗವಹಿಸಿ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯಂಗಳಕ್ಕೆ ಬಂದ ಕಾಳಿಂಗ ಸರ್ಪ

Suddi Udaya
error: Content is protected !!