24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಬೈಲ್‌ ಟವರ್‌ ನ ಬಾಡಿಗೆ ಕೇಳಿದ್ದಕ್ಕೆ ಜೀವ ಬೆದರಿಕೆ: ಪುಂಜಾಲಕಟ್ಟೆ ಠಾಣೆಗೆ ದೂರು

ಬೆಳ್ತಂಗಡಿ: ಬೆಳ್ತಂಗಡಿಯ ಶಶಿಧರ್ ಕುಲಾಲ್ ರವರ ಜಾಗದಲ್ಲಿರುವ ಜಿಯೋ ಮೊಬೈಲ್‌ ಟವರ್‌ನ ಬಾಡಿಗೆ ಕಟ್ಟುವಂತೆ ಕೇಳಿದಕ್ಕೆ ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಬೆಳ್ತಂಗಡಿಯಲ್ಲಿ ವಾಸವಿರುವ ಶಶಿಧರ್‌ ಕುಲಾಲ್‌ ರವರಿಗೆ ಸೇರಿದ ಜಾಗದಲ್ಲಿ KA 19AF6262 INTRA V30 ವಾಹನವನ್ನು ಜಿಯೋ ಮೊಬೈಲ್‌ ಟವರ್‌ಗೆ ತಿಂಗಳೊಂದಕ್ಕೆ 49,500/- ಬಾಡಿಗೆಗೆ ನೀಡುವಂತೆ ಒಪ್ಪಂದ ಮಾಡಲಾಗಿದ್ದು, ನವೆಂಬರ್‌ನ ಒಂದು ತಿಂಗಳ ರೂ.49,500 ಮೊತ್ತ ನೀಡಲು ಬಾಕಿ ಇದ್ದು, ಸದ್ರಿ ಮೊತ್ತವನ್ನು ಕೇಳಿದಾಗ ಶಶಿಧರ್‌ ಕುಲಾಲ್‌ ರವರಿಗೆ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.

ಈ ಘಟನೆ ಕುರಿತು ಶಶಿಧರ್‌ ಕುಲಾಲ್‌ ಅವರು ನೀಡಿದ ದೂರಿನನ್ವಯ ಸುರೇಶ್‌ ಪೂಜಾರಿ, ಬಾಲಾಜಿ ಡಿ.ಜಿ ಇವರ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

Related posts

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya
error: Content is protected !!