28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷರಾಗಿ ರಾಜಶ್ರೀ ಡಿ. ರಾವ್, ಕಾರ್ಯದರ್ಶಿಯಾಗಿ ಅರ್ಪಣಾ ವಾಟ್ವೆ ಆಯ್ಕೆ

ಬೆಳ್ತಂಗಡಿ : ರೋಟರಿ ಆನ್ಸ್ ಕ್ಲಬ್ ನ 2026-2027 ನೇ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ನೂತನ ಅಧ್ಯಕ್ಷರಾಗಿ ರಾಜಶ್ರೀ ಡಿ. ರಾವ್, ಕಾರ್ಯದರ್ಶಿಯಾಗಿ ಅರ್ಪಣಾ ವಾಟ್ವೆ , ಕೋಶಾಧಿಕಾರಿಯಾಗಿ ಅಕ್ಷತ ವಿದ್ಯಾಕುಮಾರ್ ಆಯ್ಕೆಯಾಗಿದ್ದಾರೆ.

ರೊಟರಿ ಆನ್ಸ್ ಕ್ಲಬ್ ನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ.8ರಂದು ಲಾಯಿಲ ಸುಬ್ರಹಣ್ಯ ಸಭಾಭವನದಲ್ಲಿ ನಡೆಯಲಿದೆ.

Related posts

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya
error: Content is protected !!