28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಮಾರುತಿ ಸುಜುಕಿ ಶೋರೂಮ್ ನಲ್ಲಿ ನ್ಯೂ ಬ್ರೆಝಾ ಮಾರುಕಟ್ಟೆಗೆ

ಬೆಳ್ತಂಗಡಿ : ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಆ. 5 ರಂದು ನ್ಯೂ ಬ್ರೆಝಾ ಕಾರು ರನ್ನು ಸುದ್ದಿ ಉದಯ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ , ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ತುಕಾರಾಮ ಮತ್ತು ಎಸ್ ಡಿ ಎಮ್ ಕಾಲೇಜಿನ ಪ್ರೊಫೆಸರ್ ಡಾ. ಅತುಲ್ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸೇಲ್ಸ್ ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜ್ ಶ್ರೀಮಂದಾರ, ಸರ್ವಿಸ್ ಮ್ಯಾನೇಜರ್ ಶ್ರೀಗಣೇಶ್ , ಟ್ರೂ ವ್ಯಾಲ್ಯೂ ಇಂಚಾರ್ಜ್ ಪ್ರವೀಣ್ ಕುಮಾರ್ ಹೆಚ್.ಎಸ್, ಉಜಿರೆಯ ಅಸಿಸ್ಟೆಂಟ್ ಸೇಲ್ಸ್ ಮ್ಯಾನೇಜರ್ ಮಹಮ್ಮದ್ ಆಸೀಫ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಆಸೀಫ್ ನ್ಯೂ ಕಾರಿನ ಬಗ್ಗೆ ವಿವರಿಸಿದರು. ಶ್ರೀಮಂದಾರ ಸ್ವಾಗತಿಸಿ. ರಕ್ಷಿತ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya
error: Content is protected !!