24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಬೈಲ್‌ ಟವರ್‌ ನ ಬಾಡಿಗೆ ಕೇಳಿದ್ದಕ್ಕೆ ಜೀವ ಬೆದರಿಕೆ: ಪುಂಜಾಲಕಟ್ಟೆ ಠಾಣೆಗೆ ದೂರು

ಬೆಳ್ತಂಗಡಿ: ಬೆಳ್ತಂಗಡಿಯ ಶಶಿಧರ್ ಕುಲಾಲ್ ರವರ ಜಾಗದಲ್ಲಿರುವ ಜಿಯೋ ಮೊಬೈಲ್‌ ಟವರ್‌ನ ಬಾಡಿಗೆ ಕಟ್ಟುವಂತೆ ಕೇಳಿದಕ್ಕೆ ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಬೆಳ್ತಂಗಡಿಯಲ್ಲಿ ವಾಸವಿರುವ ಶಶಿಧರ್‌ ಕುಲಾಲ್‌ ರವರಿಗೆ ಸೇರಿದ ಜಾಗದಲ್ಲಿ KA 19AF6262 INTRA V30 ವಾಹನವನ್ನು ಜಿಯೋ ಮೊಬೈಲ್‌ ಟವರ್‌ಗೆ ತಿಂಗಳೊಂದಕ್ಕೆ 49,500/- ಬಾಡಿಗೆಗೆ ನೀಡುವಂತೆ ಒಪ್ಪಂದ ಮಾಡಲಾಗಿದ್ದು, ನವೆಂಬರ್‌ನ ಒಂದು ತಿಂಗಳ ರೂ.49,500 ಮೊತ್ತ ನೀಡಲು ಬಾಕಿ ಇದ್ದು, ಸದ್ರಿ ಮೊತ್ತವನ್ನು ಕೇಳಿದಾಗ ಶಶಿಧರ್‌ ಕುಲಾಲ್‌ ರವರಿಗೆ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.

ಈ ಘಟನೆ ಕುರಿತು ಶಶಿಧರ್‌ ಕುಲಾಲ್‌ ಅವರು ನೀಡಿದ ದೂರಿನನ್ವಯ ಸುರೇಶ್‌ ಪೂಜಾರಿ, ಬಾಲಾಜಿ ಡಿ.ಜಿ ಇವರ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

Related posts

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಯಶಸ್ವಿಗೆ ಶ್ರಮಿಸಿದವರಿಗೆ ಧನ್ನೋಸ್ಮಿ ಕಾರ್ಯಕ್ರಮ: ಶ್ರಮಿಸಿದ ಎಲ್ಲಾ ಸ್ವಯಂ ಸೇವಕರಿಗೆ ಗೌರವಾಪ೯ಣೆ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya
error: Content is protected !!