24 C
ಪುತ್ತೂರು, ಬೆಳ್ತಂಗಡಿ
August 7, 2026
Uncategorized

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

ಬೆಳ್ತಂಗಡಿ: ಕೆ ಪಿ ಸಿ ಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗ ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

ಕೆ ಪಿ ಸಿ ಸಿ ಅಧ್ಯಕ್ಷರಾದ ಹರಿಪ್ರಸಾದ್ ಅವರ ಸೂಚನೆಯಂತೆ ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ಇದರ ಅಧ್ಯಕ್ಷರಾದ ಸಿ ಎಂ ದನಂಜಯ ರವರು ಆಯ್ಕೆ ಗೊಳಿಸಿದ್ದು ಈ ಆಯ್ಕೆ ಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಯಾದ ರಕ್ಷಿತ್ ಶಿವರಾಮ್ ರವರ ಶಿಪಾರಸ್ಸಿ ನೊಂದಿಗೆ ಆಯ್ಕೆ ಗೊಂಡಿರುತ್ತದೆ.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

Suddi Udaya
error: Content is protected !!