24 C
ಪುತ್ತೂರು, ಬೆಳ್ತಂಗಡಿ
August 7, 2026
ಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ಟ್ರಾಫಿಕ್, ಆರ್.ಟಿ.ಒ. ನಿಂದ ಶಾಲಾ ವಾಹನಗಳ ತಪಸಾಣೆ

ಬೆಳ್ತಂಗಡಿ : ಮಕ್ಕಳು ದೇಶದ ಅಮೂಲ್ಯ ರತ್ನಗಳು. ಅಂತಹ ಮಕ್ಕಳನ್ನು ಪ್ರತಿದಿನ ಸುರಕ್ಷಿತವಾಗಿ ಶಾಲೆಗೆ ಕರೆತಂದು, ಮರಳಿ ಮನೆಗೆ ತಲುಪಿಸುವ ಶಾಲಾ ವಾಹನಗಳು ಮಕ್ಕಳ ಸುರಕ್ಷತೆಯ ಕಾವಲುಗಾರರು ಹಾಗಾಗಿ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಹಾಗೂ ಬಂಟ್ವಾಳ ವಿಭಾಗ ಸಾರಿಗೆ ಇಲಾಖೆ ಜಂಟಿಯಾಗಿ ಶಾಲಾ ವಾಹನಗಳ ತಪಸಾಣೆ ನಡೆಸಿದ ಬಗ್ಗೆ ಆ. 6 ರಂದು ವರದಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ 73ರ ಬೆಳ್ತಂಗಡಿ ಮತ್ತು ಉಜಿರೆ ಭಾಗದಲ್ಲಿ ವಾಹನಗಳ ತಪಾಸಣೆ ನಡೆಸಿದ ಅಧಿಕಾರಿಗಳು ಶಾಲಾ ವಾಹನಗಳ ಸರ್ಮಪಕ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಇದಾಗಿಯೂ ಚಾಲಕರಿಗೆ ಸುರಕ್ಷತೆ, ವಾಹನಗಳ ಪಿಟ್ನೆಸ್, ಸಂಚಾರ ನಿಯಮಗಳು ಬಗ್ಗೆ ಮಾಹಿತಿಯನ್ನು ವಿವರಿಸಿದರು.ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್.ಪಿ ತಂಡ ಮತ್ತು ಬಂಟ್ವಾಳ ಸಾರಿಗೆ ಇಲಾಖೆ ಇನ್ಸ್‌ಪೆಕ್ಟರ್ ಪ್ರಮೋದ್ ಭಟ್ ತಂಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya
error: Content is protected !!