24 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ: ಕೈಲಾಜೆಯ ಮನೆಯ ಬಳಿ ಗುಡ್ಡ ಕುಸಿತ

ಬೆಳ್ತಂಗಡಿ : ಭಾರಿ ಮಳೆಯಿಂದಾಗಿ ಕನ್ಯಾಡಿ ಗ್ರಾಮದ ಕೈಲಾಜೆ ನಿವಾಸಿಯಾಗಿರುವ ಇನಾಸ್ ಡಿಸೋಜ ಮತ್ತು ಜಾನ್ ಡಿಸೋಜ ಎಂಬುವರ ಮನೆ ಬಳಿ, ಗುಡ್ಡ ಕುಸಿತ ಸಂಭವಿಸಿದ್ದು ಪ್ರಸ್ತುತದ ವರೆಗೆ ವಾಸ್ತವ್ಯದ ಮನೆಗೆ ಯಾವುದೇ ಹಾನಿ ಸಂಭವಿಸಿರುವುದಿಲ್ಲ. ಮಳೆಯು ಇದೇ ರೀತಿ ಮುಂದುವರೆದರೆ ಇನ್ನಷ್ಟು ಗುಡ್ಡ ಕುಸಿಯುವ ಭೀತಿ ಇದೆ.

Related posts

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya
error: Content is protected !!