24 C
ಪುತ್ತೂರು, ಬೆಳ್ತಂಗಡಿ
August 6, 2026
Uncategorized

ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್: ಚಾಲಕನ ಮುಂಜಾಗ್ರತೆಯಿಂದ ತಪ್ಪಿದಅನಾಹುತ

ಮಚ್ಚಿನ : ಉಪ್ಪಿನಂಗಡಿಯಿಂದ ಮದ್ವ ಕಡೆಗೆ ಬರುತಿದ್ದ ಲಾರಿ ರಸ್ತೆ ಬದಿ ಚರಂಡಿಗೆ ಜಾರಿದ ಘಟನೆ ಮಚ್ಚಿನ ಗ್ರಾಮದ ಕಾರಂದೂರು ಬಲಿ ನಡೆದಿದೆ.
ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್ಟಾಗಿ ರಸ್ತೆ ಬದಿಗೆ ವಾಲಿ ಚಾಲಕನ ಮುಂಜಾಗ್ರತೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
✍️ಹರ್ಷ ಬಳ್ಳಮಂಜ

Related posts

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!