23 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿವೃತ್ತ ಶಿಕ್ಷಕ ಕವಿ ಶಂಕರ್ ಎನ್ ತಾಮನ್ಕರ್ ಮುಂಡಾಜೆ ಯವರಿಂದ ಧನಸಹಾಯ ವಿತರಣೆ

ಬೆಳ್ತಂಗಡಿ: ನಿವೃತ್ತ ಶಿಕ್ಷಕ ಕವಿ ಶಂಕರ್ ಎನ್ ತಾಮನ್ಕರ್ ಮುಂಡಾಜೆ ಇವರು ತಮ್ಮ ತಂದೆಯವರಾದ ದಿ.ನಾರಾಯಣ ತಾಮನ್ಕರ್ ಹೆಸರಲ್ಲಿ ಪ್ರತಿವರ್ಷ ಕೊಡಮಾಡುವ ಶೈಕ್ಷಣಿಕ ಮತ್ತು ಆರೋಗ್ಯ ಸಹಾಯದ ಅಂಗವಾಗಿ ಎಂಟು ಅರ್ಹ ಫಲಾನುಭವಿಗಳಿಗೆ 47,000 ರೂಪಾಯಿಗಳ ಧನಸಹಾಯವನ್ನು ಊರಿನ ಗಣ್ಯ ಅತಿಥಿಗಳ ಸಮಕ್ಷಮದಲ್ಲಿ ನೀಡಿದರು.

ಇದರಲ್ಲಿ ಆರು ವಿದ್ಯಾರ್ಥಿಗಳಿಗೆ ರೂ. 5000 ದಂತೆ ಶೈಕ್ಷಣಿಕ ಸಹಾಯ ಉಳಿದಂತೆ ರೂ.17000 ವನ್ನು ಸಮಾಜ ಸೇವಾ ಸಂಸ್ಥೆಗಳಿಗೆ ನೀಡಲಾಯಿತು. ಅರೆಕ್ಕಲ್ ರಾಮಚಂದ್ರ ಭಟ್, ರಾಘವೇಂದ್ರ ತಾಮನ್ಕರ್, ನಾಮದೇವ ರಾವ್ ಮತ್ತು ತಾಮನ್ಕರ್ ಬಂಧುಗಳು ಉಪಸ್ಥಿತರಿದ್ದರು. ತಾಮನ್ಕರರ ಉದಾತ್ತ ಕಾರ್ಯವು ಇತರರಿಗೆ ಮಾದರಿಯಾಗಲಿ ಎಂದು ಹಾರೈಸಿದರು.

Related posts

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya
error: Content is protected !!