24.2 C
ಪುತ್ತೂರು, ಬೆಳ್ತಂಗಡಿ
August 7, 2026
Uncategorized

ಬೆಳ್ತಂಗಡಿ ನಗರ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ರಾವ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ನಗರ ಮಾದರಿ ಶಾಲಾ ಬಳಿಯ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ನಾರಾಯಣ ರಾವ್ (99ವ) ಅವರು ಆ.5ರಂದು ನಿಧನರಾಗಿದ್ದಾರೆ.
ಅಪಾರ ದೈವ ಭಕ್ತರು ಹಾಗೂ ಹಿರಿಯರಾದ ಮೃತರು ಮುರಳಿಧರ ರಾವ್, ಲಕ್ಷ್ಮೀನಾರಾಯಣ ರಾವ್ ಸೇರಿದಂತೆ ಮೂರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು, ಮರಿ ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!