24 C
ಪುತ್ತೂರು, ಬೆಳ್ತಂಗಡಿ
August 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಜಿನ್ನಪ್ಪ ನಾಯ್ಕ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಉಜಿರೆ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಜಿನ್ನಪ್ಪ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಇಂದು ಜಿನ್ನಪ್ಪ ನಾಯ್ಕ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿ, ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಟಣ, ಗ್ರಾಮೀಣ ಸಮಿತಿಯ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್, ಬ್ಲಾಕ್ ಕಾಂಗ್ರೆಸ್ ನಗರ ಕಾರ್ಯದರ್ಶಿ ಮಹಮ್ಮದ್ ಶಫಿ ಹಾಗೂ ಅಬ್ದುಲ್ ರೆಹಮಾನ್ ಪಡ್ಪು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya
error: Content is protected !!