24 C
ಪುತ್ತೂರು, ಬೆಳ್ತಂಗಡಿ
August 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಕಾಪು ಕಿಂಡಿ ಅಣೆಕಟ್ಟಿನ ಸಮೀಪದ ರಸ್ತೆ ಬದಿಯಲ್ಲಿ ಭಾರಿ ಪ್ರಮಾಣದ ತ್ಯಾಜ್ಯವನ್ನು ತಂದು ಸುರಿದಿರುವ ಘಟನೆ ಬೆಳಕಿಗೆ ಬಂದಿದೆ.

ಗೋಣಿಚೀಲಗಳಲ್ಲಿ ತುಂಬಿಸಿ ತಂದ ತ್ಯಾಜ್ಯವನ್ನು ರಸ್ತೆ ಬದಿಗೆ ಎಸೆದಿರುವುದರಿಂದ ಪರಿಸರ ಮಾಲಿನ್ಯದ ಜತೆಗೆ ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಈ ತ್ಯಾಜ್ಯ ಮಳೆ ನೀರಿನೊಂದಿಗೆ ಕೊಚ್ಚಿಕೊಂಡು ಸಮೀಪದಲ್ಲೇ ಹರಿಯುವ ಮೃತ್ಯುಂಜಯ ನದಿಗೆ ಸೇರುವ ಸಾಧ್ಯತೆ ಇದೆ.ಈ ಪ್ರದೇಶದಲ್ಲಿ ಈ ಹಿಂದೆ ತ್ಯಾಜ್ಯ ಸುರಿಯುವುದನ್ನು ತಡೆಯುವ ಉದ್ದೇಶದಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾ ಸದ್ಯ ಕಣ್ಮರೆಯಾಗಿರುವುದು ಕಸ ಎಸೆಯುವವರಿಗೆ ಅನುಕೂಲ ಕಲ್ಪಿಸಿದೆ.

Related posts

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಪಾಲೇದು ಸ. ಹಿ. ಪ್ರಾ. ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ಕೊಯ್ಯೂರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya
error: Content is protected !!