23.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ: ಕೈಲಾಜೆಯ ಮನೆಯ ಬಳಿ ಗುಡ್ಡ ಕುಸಿತ

ಬೆಳ್ತಂಗಡಿ : ಭಾರಿ ಮಳೆಯಿಂದಾಗಿ ಕನ್ಯಾಡಿ ಗ್ರಾಮದ ಕೈಲಾಜೆ ನಿವಾಸಿಯಾಗಿರುವ ಇನಾಸ್ ಡಿಸೋಜ ಮತ್ತು ಜಾನ್ ಡಿಸೋಜ ಎಂಬುವರ ಮನೆ ಬಳಿ, ಗುಡ್ಡ ಕುಸಿತ ಸಂಭವಿಸಿದ್ದು ಪ್ರಸ್ತುತದ ವರೆಗೆ ವಾಸ್ತವ್ಯದ ಮನೆಗೆ ಯಾವುದೇ ಹಾನಿ ಸಂಭವಿಸಿರುವುದಿಲ್ಲ. ಮಳೆಯು ಇದೇ ರೀತಿ ಮುಂದುವರೆದರೆ ಇನ್ನಷ್ಟು ಗುಡ್ಡ ಕುಸಿಯುವ ಭೀತಿ ಇದೆ.

Related posts

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya
error: Content is protected !!