24.2 C
ಪುತ್ತೂರು, ಬೆಳ್ತಂಗಡಿ
August 7, 2026
Uncategorized

ಬೆಳ್ತಂಗಡಿ ನಗರ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ರಾವ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ನಗರ ಮಾದರಿ ಶಾಲಾ ಬಳಿಯ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ನಾರಾಯಣ ರಾವ್ (99ವ) ಅವರು ಆ.5ರಂದು ನಿಧನರಾಗಿದ್ದಾರೆ.
ಅಪಾರ ದೈವ ಭಕ್ತರು ಹಾಗೂ ಹಿರಿಯರಾದ ಮೃತರು ಮುರಳಿಧರ ರಾವ್, ಲಕ್ಷ್ಮೀನಾರಾಯಣ ರಾವ್ ಸೇರಿದಂತೆ ಮೂರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು, ಮರಿ ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!