23.6 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ಅಂಬರೀಶ್ ಅಧಿಕಾರ ಸ್ವೀಕಾರ

ಕಳೆಂಜ: ಗ್ರಾಮ ಪಂಚಾಯತ್ ಪಟ್ರಮೆ ಇದರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ಅಂಬರೀಶ್ ರವರು ವರ್ಗಾವಣೆಗೊಂಡು ಕಳೆಂಜ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ ಆ. 7ರಂದು ಕಳೆಂಜ ಗ್ರಾ. ಪಂ. ನಲ್ಲಿ ಪಿಡಿಒ ಆಗಿದ್ದು ಪಟ್ರಮೆ ಗ್ರಾ. ಪಂ. ಗೆ ವರ್ಗಾವಣೆಗೊಂಡ ಹೊನ್ನಮ್ಮರವರಿಂದ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಗ್ರಾ. ಪಂ.ಆಡಳಿತಾಧಿಕಾರಿ ಹಾಗೂ ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಯತೀಶ್, ಕಾರ್ಯದರ್ಶಿ ಹೊನ್ನಪ್ಪ, ಸಿಬಂದಿ ಗಳು ಉಪಸ್ಥಿತರಿದ್ದರು.

Related posts

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya
error: Content is protected !!