24.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಪಿಲ್ಯಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆಗಳು :ಬೆಳೆನಾಶ

ಕಳೆಂಜ : ಇಲ್ಲಿಯ ಪಿಲ್ಯಡ್ಕ ಎಂಬಲ್ಲಿ ಆ.6ರಂದು ರಾತ್ರಿ ಎರಡು ಕಾಡಾನೆಗಳು ತೋಟಕ್ಕೆ ನುಗ್ಗಿ ಬೆಳೆನಾಶ ಮಾಡಿದ ಘಟನೆ ನಡೆದಿದೆ.

ಪಿಲ್ಯಡ್ಕ ವೀರಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆಗಿಡ ಹಾಗೂ ಅಡಿಕೆ ಸಸಿಗಳನ್ನು ನಾಶ ಮಾಡಿದೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

Suddi Udaya

ಲಾಯಿಲ ಅಂಬೇಡ್ಕರ್ ಭವನ ದುರಸ್ತಿಗೆ ಪರಿಶಿಷ್ಟ ಜಾತಿ, ಪಂಗಡಗಳ ಸಭೆಯಲ್ಲಿ ಚರ್ಚೆ, ಅಧಿಕಾರಿಗಳ ತಂಡ ಪರಿಶೀಲನೆ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!