24.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ನಿಧನ

ಧರ್ಮಸ್ಥಳ: ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ಅಲ್ಪ ಕಾಲದ ಅಸೌಖ್ಯದಿಂದ ಆ.6ರಂದು ನಿಧನರಾದರು.

ಇವರು ಧರ್ಮಸ್ಥಳ ಗಣಪತಿ ದೇವಸ್ಥಾನದಲ್ಲಿ 35 ವರ್ಷಗಳ ಕಾಲ ಹಾಗೂ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಭಕ್ತರ ಪ್ರೀತಿಗೆ ಪಾತ್ರರಾಗಿದ್ದರು.

Related posts

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!