24.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 9: ಅಳದಂಗಡಿ ಪ್ರಾ.ಕೃ.ಪ. ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾಲೋಚನಾ ಸಭೆ

ಬೆಳ್ತಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುವರ್ಣ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ಕುರಿತು ಸಮಾಲೋಚನಾ ಸಭೆಯು ಆಗಸ್ಟ್ 9ರಂದು ಪೂರ್ವಾಹ್ನ 10.00 ಗಂಟೆಗೆ ಕೆದ್ದು, ಮಿತ್ತರೋಡಿಯ ಶ್ರೀ ದೀಪಾ ಸಭಾಭವನದಲ್ಲಿ ನಡೆಯಲಿದೆ.

ಸುವರ್ಣ ಮಹೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ವಿವಿಧ ಸಮಿತಿಗಳ ರಚನೆ ಹಾಗೂ ಆಚರಣೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಸಂಘದ ನಿರ್ದೇಶಕರು, ಸದಸ್ಯರು ಹಾಗೂ ಆಹ್ವಾನಿತರು ಸಭೆಯಲ್ಲಿ ಭಾಗವಹಿಸುವಂತೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya
error: Content is protected !!