24.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ಕಕ್ಯಪದವು : ಬಂಟ್ವಾಳ ತಾಲೂಕು ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಮತ್ತು 14 ರ ವಯೋಮಾನದ ಪ್ರಾಥಮಿಕ ಬಾಲಕ ಬಾಲಕಿಯರ ಚೆಸ್ ಪಂದ್ಯಾಟವನ್ನು ಆ. 6 ರಂದು ಗುಣಶ್ರೀ ವಿದ್ಯಾಲಯ ಸಿದ್ಧಕಟ್ಟೆಯಲ್ಲಿ ನಡೆಸಲಾಯಿತು.

ಎಲ್ .ಸಿ .ಆರ್ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ 9ನೇ ತರಗತಿಯ ವಿದ್ಯಾರ್ಥಿ ವಂಶಿತ್ ,ಪ್ರಾಥಮಿಕ ವಿಭಾಗದ ಅಭಿನವ್ ಪ್ರಭು 7 ನೇ ತರಗತಿ, ಹಾಗೂ 7 ನೇ ತರಗತಿಯ ನಮನ್ . ಸಿ ಶೆಟ್ಟಿ ಭಾಗವಹಿಸಿದ್ದು ಇವರಲ್ಲಿ ಅತ್ಯುತ್ತಮ ಕೌಶಲ್ಯ ಪ್ರದರ್ಶಿಸಿದ 7 ನೇ ತರಗತಿಯ ವಿದ್ಯಾರ್ಥಿ ನಮನ್ .ಸಿ. ಶೆಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

Related posts

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya
error: Content is protected !!