24.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಪಿಲ್ಯಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆಗಳು :ಬೆಳೆನಾಶ

ಕಳೆಂಜ : ಇಲ್ಲಿಯ ಪಿಲ್ಯಡ್ಕ ಎಂಬಲ್ಲಿ ಆ.6ರಂದು ರಾತ್ರಿ ಎರಡು ಕಾಡಾನೆಗಳು ತೋಟಕ್ಕೆ ನುಗ್ಗಿ ಬೆಳೆನಾಶ ಮಾಡಿದ ಘಟನೆ ನಡೆದಿದೆ.

ಪಿಲ್ಯಡ್ಕ ವೀರಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆಗಿಡ ಹಾಗೂ ಅಡಿಕೆ ಸಸಿಗಳನ್ನು ನಾಶ ಮಾಡಿದೆ.

Related posts

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!