24.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ, ಬೆಳ್ತಂಗಡಿ ವಲಯಕ್ಕೆ 25ನೇ ವರ್ಷದ ರಜತ ಸಂಭ್ರಮದ ಕಾರ್ಯಕ್ರಮದ ಉದ್ಘಾಟನೆ ಸಮಾರಂಭ ಆ.4 ರoದು ಗುರುವಾಯನಕೆರೆ ಛಾಯಾಭವನದಲ್ಲಿ ಸoಭ್ರಮದ ಲೋಗೋ ಬಿಡುಗಡೆ ಮಾಡುವ ಮೂಲಕ ಒoದು ವರ್ಷದ ಕಾರ್ಯಕ್ರಮಕ್ಕೆ ಎಸ್ ಕೆ ಪಿ ಎ ದ.ಕ ಉಡುಪಿ ಜಿಲ್ಲಾ ಛಾಯಾಗ್ರಾಹಕ ಸoಘದ ಅಧ್ಯಕ್ಷ ನವೀನ್ ರೈ ಪಂಜಳ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜೆಯ್ ಮoಗಳೂರು, ಉಪಾಧ್ಯಕ್ಷ ದೇವರಾಜ್ ಶೆಟ್ಟಿ, ಸುರತ್ಕಲ್ ವಲಯದ ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಉಪಾಧ್ಯಕ್ಷ ಉಮೇಶ್ ಕುಲಾಲ್, ಹರ್ಷ ಬಳ್ಳಮoಜ, ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಭಾರದ್ವಾಜ್, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸoತ್ ಶರ್ಮಾ ಉಜಿರೆ, ವಲಯದ ಗೌರವ ಸಲಹೆಗಾರರು ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು. ಮುoದಿನ ದಿನಗಳಲ್ಲಿ ನಡೆಯುವ ಕಾರ್ಯಕ್ರಮದ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಲಾಯಿತು.

Related posts

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಟೇಬಲ್ ಟೆನ್ನಿಸ್ ತರಬೇತಿ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿಜೋಯೆಲ್ ಪಿರೇರಾ ಆಯ್ಕೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya
error: Content is protected !!