August 8, 2026
ಗ್ರಾಮಾಂತರ ಸುದ್ದಿ

ಆಶಾ ಯಂಗ್ ಸ್ಟಾರ್ ಕ್ಲಬ್ ಕಾರ್ಯಕಾರಿ ಸಮಿತಿ ಸಭೆ

ಬೆಳ್ತಂಗಡಿ, ಆ. 8: ಆಶಾ ಯಂಗ್ ಸ್ಟಾರ್ ಕ್ಲಬ್ (ರಿ.) ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷ ಶ್ರೀ ಜಯರಾಮ್ ಬಂಗೇರ ಅವರ ಅಧ್ಯಕ್ಷತೆಯಲ್ಲಿ. ಆ . 8ರಂದು ಆಶಾ ಯಂಗ್ ಸ್ಟಾರ್ ಕ್ಲಬ್ ನಲ್ಲಿನಡೆಯಿತು.

ಸಭೆಯಲ್ಲಿ ಕ್ಲಬ್ಬಿನ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಮುಂದಿನ ಮಹಾಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡುವುದರೊಂದಿಗೆ ಹೆಚ್ಚಿನ ಸದಸ್ಯರನ್ನು ಸಂಘಟನೆಯೊಂದಿಗೆ ಸೇರಿಸಿಕೊಳ್ಳಲು ನಿರ್ಧರಿಸಲಾಯಿತು

.

ಮಳೆಗಾಲ ಮುಗಿದ ಬಳಿಕ ಕ್ಲಬ್ಬಿನ ಕಟ್ಟಡದ ಮುಂಭಾಗದಲ್ಲಿ “ಆಶಾ ಯಂಗ್ ಸ್ಟಾರ್ ಕ್ಲಬ್ (ರಿ.)” ಎಂಬ ಹೆಸರನ್ನು ಅಳವಡಿಸಲು ಹಾಗೂ ಕ್ಲಬ್ಬಿನ ನೋಂದಣಿ ಪ್ರಕ್ರಿಯೆಯನ್ನು ಕಾರ್ಯದರ್ಶಿ ಶ್ರೀ ವಿಶ್ವನಾಥ ಶೆಟ್ರು ಅವರು ಯುವಜನ ಸೇವಾ ಇಲಾಖೆಯೊಂದಿಗೆ ಸಂಪರ್ಕಿಸಿ ಪೂರ್ಣಗೊಳಿಸಲು ತೀರ್ಮಾನಿಸಲಾಯಿತು. ಮುಂದಿನ ಮಹಾಸಭೆಯನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲು ನಿರ್ಧರಿಸಲಾಯಿತು.

ಒಗ್ಗಟ್ಟು, ಸ್ನೇಹ ಮತ್ತು ಸೇವೆಯ ಸಂಕಲ್ಪದೊಂದಿಗೆ ಕ್ಲಬ್ ನ್ನು ಇನ್ನಷ್ಟು ಬಲಿಷ್ಠವಾಗಿ ಬೆಳೆಸುವ ಆಶಯವನ್ನು ಸಭೆ ವ್ಯಕ್ತಪಡಿಸಿತು.

ಅಧ್ಯಕ್ಷರು: ಶ್ರೀ ಜಯರಾಮ್ ಬಂಗೇರ
ಕಾರ್ಯದರ್ಶಿ: ಶ್ರೀ ವಿಶ್ವನಾಥ ಶೆಟ್ಟಿ. ಸದಸ್ಯರಾದ ಲಕ್ಷ್ಮಣ್ ಪೂಜಾರಿ. ನಾರಾಯಣಶೆಟ್ಟಿ. ಶಿವಪ್ಪ ಬಿರ್ವಾ. ಪಾಲಕ್ಷ ಸುವರ್ಣ. ಸಂತೋಷ್ ಕುಮಾರ್. ಜೀವನ್ ಪತ್ರವೋ.
ಸಂಜೀವ ಬಿಹೆಚ್. ಮುಂತಾದವರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆರವರ ಎಲ್ ಬಿಡಬ್ಲೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya
error: Content is protected !!