26.2 C
ಪುತ್ತೂರು, ಬೆಳ್ತಂಗಡಿ
August 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕಳೆಂಜ: ಪಿಲ್ಯಡ್ಕದಲ್ಲಿ ಮತ್ತೆ ಕಾಡಾನೆಗಳ ದಾಳಿ : ಬಾಳೆ ಗಿಡ, ಅಡಿಕೆ ಕೃಷಿ ನಾಶ

ಕಳೆಂಜ ಗ್ರಾಮದ ಪಿಲ್ಯಡ್ಕದಲ್ಲಿ ಮತ್ತೆ ಆ.7ರಂದು ರಾತ್ರಿ ಎರಡು ಕಾಡಾನೆಗಳು ತೋಟಕ್ಕೆ ನುಗ್ಗಿ ಅಪಾರ ಬೆಳೆ ನಾಶಪಡಿಸಿವೆ.

ಪಿಲ್ಯಡ್ಕ ನಿವಾಸಿ ಸೇಸಪ್ಪ ಗೌಡ ರವರ ತೊಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆಗಿಡಗಳು ಹಾಗೂ ಅಡಕೆ ಸಸಿಗಳನ್ನು ಹಾನಿಗೊಳಿಸಿವೆ. ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆಯಲ್ಲಿ ತೋಟ ಗಳಿಗೆ ನಿರಂತರವಾಗಿ ನುಗ್ಗಿ ಬೆಳೆ ಹಾನಿ ಉಂಟು ಮಾಡುತ್ತಿರುವುದರಿಂದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಅರಣ್ಯ ಇಲಾಖೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಕಾಡಾನೆಗಳ ಹಾವಳಿ ನಿಯಂತ್ರಿಸಲು ಶಾಶ್ವತ ಕ್ರಮ ಕೈಗೊಳ್ಳ ಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!