ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ಹೊಸ್ತೋಟ ಸ.ಕಿ.ಪ್ರಾ. ಶಾಲೆಯಲ್ಲಿ ಆ.8ರಂದು ಶ್ರಮದಾನ ನಡೆಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಹಾಬಲ ಹಾಗೂ ಸಂಘದ ಸದಸ್ಯರು ಪಾಲ್ಗೊಂಡರು.
ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ಹೊಸ್ತೋಟ ಸ.ಕಿ.ಪ್ರಾ. ಶಾಲೆಯಲ್ಲಿ ಆ.8ರಂದು ಶ್ರಮದಾನ ನಡೆಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಹಾಬಲ ಹಾಗೂ ಸಂಘದ ಸದಸ್ಯರು ಪಾಲ್ಗೊಂಡರು.
