August 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆ

ಬೆಳ್ತಂಗಡಿ: ರಾಷ್ಟ್ರೀಯ ತೋಟಗಾರಿಕೆ ದಿನಾಚರಣೆಯ ಪ್ರಯುಕ್ತ ತೋಟಗಾರಿಕೆ ಇಲಾಖೆಯ ಪಿತಾಮಹ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆಯನ್ನು ಮದ್ದಡ್ಕ ತೋಟಗಾರಿಕೆ ಕ್ಷೇತ್ರ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.

ಸಹಾಯಕ ತೋಟಗಾರಿಕೆ ನಿರ್ದೇಶಕರು ಮಂಜುನಾಥ ಹೆಚ್ಎನ್ ಹಾಗೂ ಕಚೇರಿ ಸಿಬ್ಬಂದಿ ಮತ್ತು ಸ್ಥಳೀಯ ಸಾರ್ವಜನಿಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾಗವಹಿಸಿದವರಿಗೆ ನೆನಪಿನ ಕಾಣಿಕೆಯಾಗಿ ಗಿಡಗಳನ್ನು ಮತ್ತು ಡಾಕ್ಟರ್ ಎಂ ಎಚ್ ಮರಿಗೌಡರ ಸಿದ್ದಾಂತಗಳ ಅನುಷ್ಠಾನ ಎಂಬ ಪುಸ್ತಕವನ್ನು ವಿತರಿಸಲಾಯಿತು.

Related posts

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ನಾವೂರು ಸ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್ ಕೆಜಿ ತರಗತಿ ಪ್ರಾರಂಭ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya
error: Content is protected !!