August 9, 2026
ಅಭಿನಂದನೆ

ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜಾರಿಗೆ ಕುತ್ತ್ಯಾರು ಫ್ರೆಂಡ್ಸ್ ವತಿಯಿಂದ ಗೌರಾರ್ಪಣೆ

ಬೆಳ್ತಂಗಡಿ:ಇತ್ತೀಚೆಗೆ ಕರ್ನಾಟಕ ಟಿವಿ ವತಿಯಿಂದ ನಡೆದ ಲೀಡರ್ಸ್ ಅವಾರ್ಡ್ 2025 ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದಲ್ಲಿ Best MLA ಅವಾರ್ಡ್ ಪಡೆದ ತಾಲೂಕಿನ ಜನ ಮೆಚ್ಚಿದ ನಾಯಕ, ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರಶಾಂತ್ ಎಂ ಪಾರೆಂಕಿ, ಪ್ರಕಾಶ್ ಆಚಾರ್ಯ ,ಉಮೇಶ್ ಕುಲಾಲ್,, ಶರತ್ ಕುಮಾರ್, ಗಣೇಶ್ ಲಾಯಿಲ, ಅರವಿಂದ ಲಾಯಿಲ, ಕರುಣಾಕರ , ಪವನ್, ಅಭಿಲಾಷ್, ಚಂದ್ರರಾಜ್, ಚೇತನ್ ಶೆಟ್ಟಿ, ಸಂಜೀವ, ಕೃಷ್ಣ ಭಟ್, ದಿಗಂತ್ ಉಪಸ್ಥಿತರಿದ್ದರು.

Related posts

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಪ್ರಥಮ

Suddi Udaya

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!