August 9, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಸ್ಟ್ ಎಂ.ಎಲ್.ಎ. ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ನಾವೂರಿನ ಭಕ್ತಾದಿಗಳಿಂದ ಸನ್ಮಾನ

ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “BEST MLA” ಪ್ರಶಸ್ತಿ ನೀಡಿ ಗೌರವಿಸಿರುವ ಹಿನ್ನೆಲೆಯಲ್ಲಿ ಜನಪ್ರಿಯ ಶಾಸಕರಾದ ಶ ಹರೀಶ್ ಪೂಂಜರವರನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ (ರಿ )ನಾವೂರು ಹಾಗೂ ನಾವೂರಿನ ಭಕ್ತಾದಿಗಳ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವದ ಅಧ್ಯಕ್ಷರಾದ ಡಾ. ಪ್ರದೀಪ್ ಎ. ಆರೋಗ್ಯ ಕ್ಲಿನಿಕ್ ನಾವೂರು, ಟ್ರಸ್ಟ್ ನ ಅಧ್ಯಕ್ಷರಾದ ಹರೀಶ್ ಸಾಲ್ಯಾನ್ ಮೊರ್ತಾಜೆ, ಪ್ರಧಾನ ಕಾರ್ಯದರ್ಶಿಗಳಾದ ದರ್ಣಪ್ಪ ಕೆ, ಸದಸ್ಯರಾದ ಗಣೇಶ್ ಕನಾಲು, ಹರೀಶ್ ಕಾರಿಂಜ, ಗಣೇಶ್ ಗೌಡ ನೆಲ್ಲಿಪಲಿಕೆ, ತನಿಯಪ್ಪ ಕಿರ್ನಡ್ಕ, ತಿಮ್ಮಪ್ಪ ಕಿರ್ನಡ್ಕ, ಯುವರಾಜ್ ಭಂಡಾರಿ, ಇಡ್ಯಾಲ,ಪೂವಪ್ಪ ಗೌಡ ಪುನ್ಕೇತ್ಯಾರು, ಸುರೇಶ್ ಗೌಡ, ಗೋಳಿದಡಿ, ಪ್ರದೀಪ್ ಗೌಡ ನಾಗಾಜೆ, ಸುರೇಶ್ ಪೂಜಾರಿ ಪೊಯ್ಯೆಲೆ, ಜಗದೀಶ್ ಇಡ್ಯಾಲ, ನಾವೂರು ಪ್ರೌಢಶಾಲಾ ದೈಹಿಕ ಶಿಕ್ಷಕರಾದ ಸತೀಶ್ ಸಾಲ್ಯಾನ್ ಮೊರ್ತಾಜೆ, ಮಹಿಳಾ ಸಮಿತಿ ಅಧ್ಯಕ್ಷರಾದ ಪ್ರಿಯಾ ಲಕ್ಷ್ಮಣ ಸಂಪಿಂಜ, ರೂಪ ಭಂಡಾರಿ, ಡಾ. ಕವಿತಾ ಪ್ರದೀಪ್, ಗ್ರಾಮ ಪಂಚಾಯತ್ ನಾವೂರಿನ ಮಾಜಿ ಅಧ್ಯಕ್ಷರಾದ ಶ್ರೀಮತಿ ಸುನಂದ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತದಿಗಳು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya
error: Content is protected !!