ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಗಳಲ್ಲೊಂದಾದ ಕರ್ನಾಟಕ ಟಿವಿಯಿಂದ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಶಾಸಕರಾದ ಹರೀಶ್ ಪೂಂಜರವರನ್ನು ಇಂದು ಗರ್ಡಾಡಿ ಶಕ್ತಿ ಕೇಂದ್ರದ ಪರವಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಗಳಲ್ಲೊಂದಾದ ಕರ್ನಾಟಕ ಟಿವಿಯಿಂದ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಶಾಸಕರಾದ ಹರೀಶ್ ಪೂಂಜರವರನ್ನು ಇಂದು ಗರ್ಡಾಡಿ ಶಕ್ತಿ ಕೇಂದ್ರದ ಪರವಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.
