August 9, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಗಳಲ್ಲೊಂದಾದ ಕರ್ನಾಟಕ ಟಿವಿಯಿಂದ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಶಾಸಕರಾದ ಹರೀಶ್ ಪೂಂಜರವರನ್ನು ಇಂದು ಗರ್ಡಾಡಿ ಶಕ್ತಿ ಕೇಂದ್ರದ ಪರವಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!