August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆಯು ಆ.10 ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಉಪಾಧ್ಯಕ್ಷ ವೆಂಕಟೇಶ್ ಬೆಳಾಲು, ಧರ್ಮಸ್ಥಳ ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್ , ಬಜರಂಗದಳ‌ ಪುತ್ತೂರು ಜಿಲ್ಲೆ ಸಹ ಸಂಯೋಜಕ ದಿನೇಶ್ ಚಾರ್ಮಾಡಿ, ವಿ.ಹಿಂ.ಪ ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್‌ ನಾಗೇಶ್ ಕಲ್ಮಂಜ , ಮನೀಷ್ ಉಜಿರೆ ವಿ.ಹಿಂ.ಪ ಬಜರಂಗದಳ‌ ಬಲೋಪಾಸನಾ ಪ್ರಮುಖ್ ಬೆಳ್ತಂಗಡಿ ಪ್ರಖಂಡ ,ವಿಶ್ವ ಹಿಂದೂ ಪರಿಷದ್ ಉಜಿರೆ ಘಟಕ ಉಪಾಧ್ಯಕ್ಷ ಪ್ರಸಾದ್ ಉಜಿರೆ , ಬಜರಂಗದಳ‌ ಗೋರಕ್ಷಾ ಪ್ರಮುಖ್‌ ಹೇಮಂತ್ ಉಜಿರೆ, ರಾಜಕುಮಾರ್ ಉಜಿರೆ ದೇವಸ್ಥಾನ ಮೇನೇಜರ್ ಹಾಗೂ ಧರೆಶ್ ಉಜಿರೆ ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!