August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆಯ ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಕಾರ್ಯದರ್ಶಿಯಾಗಿ ಅರುಣ ದೇವಾಡಿಗ ಆಯ್ಕೆ

ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ವಲಯ ಇದರ ಮಹಾಸಭೆಯಲ್ಲಿ 2026-27 ಹಾಗೂ 2027 28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ ಹಂದೇವು, ಕಾರ್ಯದರ್ಶಿಯಾಗಿ ಅರುಣ ದೇವಾಡಿಗ ಪಾರೊಟ್ಟು, ಗೌರವಾಧ್ಯಕ್ಷರಾಗಿ ಶ್ರೀನ ದೇವಾಡಿಗ ಪದ್ಮೇಲು, ಉಪಾಧ್ಯಕ್ಷರಾಗಿ ಉಮೇಶ್ ದೇವಾಡಿಗ ಕೆರೆಕೋಡಿ, ಕೋಶಾಧಿಕಾರಿಯಾಗಿ ಆನಂದ ದೇವಾಡಿಗ ಪಾಣೂರು , ಜೊತೆ ಕಾರ್ಯದರ್ಶಿಯಾಗಿ ವಿಠಲ ದೇವಾಡಿಗ ಬುಳೆಕ್ಕಾರ ಆಯ್ಕೆಯಾಗಿರುತ್ತಾರೆ.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್ ದೇವಾಡಿಗ ವೇಣೂರು, ಪ್ರಶಾಂತ ದೇವಾಡಿಗ ನಡುಕುಮೇರು, ಅಶೋಕ್ ಜಿ ಅಂಡಿಂಜೆ, ಸಚಿನ್ ದೇವಾಡಿಗ ಲಿಂಗದೊಡಿ, ವಿಶ್ವನಾಥ ದೇವಾಡಿಗ ನಂದಿಬೆಟ್ಟ, ಪುನೀತ್ ದೇವಾಡಿಗ ಬೊಳ್ಳಾಜೆ, ಗಣೇಶ್ ದೇವಾಡಿಗ ನೀರಪಲ್ಕೆ, ರಂಜನ್ ದೇವಾಡಿಗ ಪಡ್ಡoದಡ್ಕ, ಶ್ರೀಮತಿ ಸವಿತಾ ವಿನೋದ್ ಎರ್ಮೋಡಿ, ಶ್ರೀಮತಿ ಸರಿತಾ ರಾಜೇಶ್ ಕಾಂಜರಕಟ್ಟ ಆಯ್ಕೆಯಾಗಿರುತ್ತಾರೆ.

ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮಾ ಗೋಳಿತ್ಯಾರು, ಕಾರ್ಯದರ್ಶಿಯಾಗಿ ಶ್ರೀಮತಿ ಸುಮಾ ಬಾಲಕೃಷ್ಣ ಪಾರೋಟ್ಟು ಆಯ್ಕೆಯಾಗಿರುತ್ತಾರೆ.

Related posts

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಮೇ 29: ಗುರುವಾಯನಕೆರೆಯಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya
error: Content is protected !!