August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಮಡಂತ್ಯಾರು: ರೂ. 44 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡ ಪಾರೆಂಕಿ ಗ್ರಾಮದ ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು.

ಈ ವೇಳೆ ಪಾರೆಂಕಿ ಬಿಜೆಪಿ ಶಕ್ತಿಕೇಂದ್ರದವರು ಬೆಸ್ಟ್ ಎಂ ಎಲ್ ಎ ಅವಾರ್ಡ್ ಪಡೆದ ಶಾಸಕರನ್ನು ಸನ್ಮಾಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ‌ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಶಕ್ತಿ ಕೇಂದ್ರ ಅಧ್ಯಕ್ಷ ಕಾಂತಪ್ಪ ಗೌಡ, ಕುಕ್ಕಳ ಶಕ್ತಿಕೇಂದ್ರ ಅಧ್ಯಕ್ಷ ಶೈಲೇಶ್ ಕುಕ್ಕಳ, ಪಾರೆಂಕಿ ಬೂತ್ ಸಮಿತಿ ಪುರುಷೋತ್ತಮ, ರಾಜೇಶ್ ದೋಟ, ದಯಾನಂದ, ಕುಕ್ಕಳ ಬೂತ್ ಸಮಿತಿಯ ಸುನೀಂದ್ರ, ಗಿರೀಶ್, ಜಯಂತ್, ಹಾಲು ಉತ್ಪಾಧಕರ ಸಂಘದ ಅಧ್ಯಕ್ಷರಾದ ರವಿರಾಜ್, ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ರೂಪ ನವೀನ್, ಶಶಿಪ್ರಭಾ, ಪ್ರಮುಖರಾದ ನಂದಕುಮಾರ್, ಸಿಎ ಬ್ಯಾಂಕ್ ಅಧ್ಯಕ್ಷರಾದ ಜೋಯೆಲ್ ಮೆಂಡೋನ್ಸಾ, ನಿಕಟಪೂರ್ವ ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya
error: Content is protected !!