August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರಿಗೆ ಮಡಿವಾಳ ಸಮಾಜ ಸಂಘದಿಂದ ಸನ್ಮಾನ

ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಅವರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರನ್ನು ಮಡಿವಾಳ ಸಮಾಜ ಸಂಘ (ರಿ.) ಬೆಳ್ತಂಗಡಿ, ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಡಿವಾಳ ಸಮಾಜ ಸಂಘದ ಅಧ್ಯಕ್ಷ ಶ್ರೀಧರ್ ಮಡಿವಾಳ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya
error: Content is protected !!