August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆಯ ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಕಾರ್ಯದರ್ಶಿಯಾಗಿ ಅರುಣ ದೇವಾಡಿಗ ಆಯ್ಕೆ

ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ವಲಯ ಇದರ ಮಹಾಸಭೆಯಲ್ಲಿ 2026-27 ಹಾಗೂ 2027 28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ ಹಂದೇವು, ಕಾರ್ಯದರ್ಶಿಯಾಗಿ ಅರುಣ ದೇವಾಡಿಗ ಪಾರೊಟ್ಟು, ಗೌರವಾಧ್ಯಕ್ಷರಾಗಿ ಶ್ರೀನ ದೇವಾಡಿಗ ಪದ್ಮೇಲು, ಉಪಾಧ್ಯಕ್ಷರಾಗಿ ಉಮೇಶ್ ದೇವಾಡಿಗ ಕೆರೆಕೋಡಿ, ಕೋಶಾಧಿಕಾರಿಯಾಗಿ ಆನಂದ ದೇವಾಡಿಗ ಪಾಣೂರು , ಜೊತೆ ಕಾರ್ಯದರ್ಶಿಯಾಗಿ ವಿಠಲ ದೇವಾಡಿಗ ಬುಳೆಕ್ಕಾರ ಆಯ್ಕೆಯಾಗಿರುತ್ತಾರೆ.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್ ದೇವಾಡಿಗ ವೇಣೂರು, ಪ್ರಶಾಂತ ದೇವಾಡಿಗ ನಡುಕುಮೇರು, ಅಶೋಕ್ ಜಿ ಅಂಡಿಂಜೆ, ಸಚಿನ್ ದೇವಾಡಿಗ ಲಿಂಗದೊಡಿ, ವಿಶ್ವನಾಥ ದೇವಾಡಿಗ ನಂದಿಬೆಟ್ಟ, ಪುನೀತ್ ದೇವಾಡಿಗ ಬೊಳ್ಳಾಜೆ, ಗಣೇಶ್ ದೇವಾಡಿಗ ನೀರಪಲ್ಕೆ, ರಂಜನ್ ದೇವಾಡಿಗ ಪಡ್ಡoದಡ್ಕ, ಶ್ರೀಮತಿ ಸವಿತಾ ವಿನೋದ್ ಎರ್ಮೋಡಿ, ಶ್ರೀಮತಿ ಸರಿತಾ ರಾಜೇಶ್ ಕಾಂಜರಕಟ್ಟ ಆಯ್ಕೆಯಾಗಿರುತ್ತಾರೆ.

ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮಾ ಗೋಳಿತ್ಯಾರು, ಕಾರ್ಯದರ್ಶಿಯಾಗಿ ಶ್ರೀಮತಿ ಸುಮಾ ಬಾಲಕೃಷ್ಣ ಪಾರೋಟ್ಟು ಆಯ್ಕೆಯಾಗಿರುತ್ತಾರೆ.

Related posts

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya
error: Content is protected !!