August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮಸೀದಿ ಬಳಿ ಮೋರಿ ಕುಸಿತ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ಕರಾಯ ಮಖ್ಯರಸ್ತೆಯ ಕರಾಯ ಮಸೀದಿ ಮುಂದುಗಡೆ ಮೋರಿ ಕುಸಿತಗೊಂಡ ಬಗ್ಗೆ ವರದಿಯಾಗಿದೆ.

ಮಳೆ ನೀರು ಮತ್ತು ಅವೈಜ್ಞಾನಿಕ ಚರಂಡಿ ವ್ಯವಸ್ಥೆಯಿಂದ ಆಲವಾದ ಹೊಂಡ ಬಿದ್ದು ನೀರು ತುಂಬಿದೆ, ರಾಜ್ಯ ಹೆದ್ದಾರಿಯ ಪಕ್ಕದಲ್ಲೇ ಇಂತಹಾ ಮೋರಿ ಕುಸಿತದಿಂದ ಹಲವು ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ. ದಿನ ನಿತ್ಯ ಶಾಲಾ ಮಕ್ಕಳು ಇದೇ ರಸ್ತೆಯ ಪಕ್ಕದಲ್ಲಿ ನಡೆದಾಡುತ್ತಾ ಇದ್ದಾರೆ.

ಇಂತಹ ಗಂಭೀರವಾದ ಸಮಸ್ಯೆಯನ್ನು ಸಂಬಂಧಿಸಿದ ಇಲಾಖೆ ತಕ್ಷಣವೇ ದುರಸ್ತಿ ಮಾಡಬೇಕು. ಇನ್ನಷ್ಟು ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಪ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya
error: Content is protected !!