August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಮಡಂತ್ಯಾರು: ರೂ. 44 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡ ಪಾರೆಂಕಿ ಗ್ರಾಮದ ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು.

ಈ ವೇಳೆ ಪಾರೆಂಕಿ ಬಿಜೆಪಿ ಶಕ್ತಿಕೇಂದ್ರದವರು ಬೆಸ್ಟ್ ಎಂ ಎಲ್ ಎ ಅವಾರ್ಡ್ ಪಡೆದ ಶಾಸಕರನ್ನು ಸನ್ಮಾಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ‌ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಶಕ್ತಿ ಕೇಂದ್ರ ಅಧ್ಯಕ್ಷ ಕಾಂತಪ್ಪ ಗೌಡ, ಕುಕ್ಕಳ ಶಕ್ತಿಕೇಂದ್ರ ಅಧ್ಯಕ್ಷ ಶೈಲೇಶ್ ಕುಕ್ಕಳ, ಪಾರೆಂಕಿ ಬೂತ್ ಸಮಿತಿ ಪುರುಷೋತ್ತಮ, ರಾಜೇಶ್ ದೋಟ, ದಯಾನಂದ, ಕುಕ್ಕಳ ಬೂತ್ ಸಮಿತಿಯ ಸುನೀಂದ್ರ, ಗಿರೀಶ್, ಜಯಂತ್, ಹಾಲು ಉತ್ಪಾಧಕರ ಸಂಘದ ಅಧ್ಯಕ್ಷರಾದ ರವಿರಾಜ್, ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ರೂಪ ನವೀನ್, ಶಶಿಪ್ರಭಾ, ಪ್ರಮುಖರಾದ ನಂದಕುಮಾರ್, ಸಿಎ ಬ್ಯಾಂಕ್ ಅಧ್ಯಕ್ಷರಾದ ಜೋಯೆಲ್ ಮೆಂಡೋನ್ಸಾ, ನಿಕಟಪೂರ್ವ ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya
error: Content is protected !!