August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರಿಗೆ ಮಡಿವಾಳ ಸಮಾಜ ಸಂಘದಿಂದ ಸನ್ಮಾನ

ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಅವರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರನ್ನು ಮಡಿವಾಳ ಸಮಾಜ ಸಂಘ (ರಿ.) ಬೆಳ್ತಂಗಡಿ, ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಡಿವಾಳ ಸಮಾಜ ಸಂಘದ ಅಧ್ಯಕ್ಷ ಶ್ರೀಧರ್ ಮಡಿವಾಳ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

Suddi Udaya
error: Content is protected !!