August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆಯ ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಕಾರ್ಯದರ್ಶಿಯಾಗಿ ಅರುಣ ದೇವಾಡಿಗ ಆಯ್ಕೆ

ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ವಲಯ ಇದರ ಮಹಾಸಭೆಯಲ್ಲಿ 2026-27 ಹಾಗೂ 2027 28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ ಹಂದೇವು, ಕಾರ್ಯದರ್ಶಿಯಾಗಿ ಅರುಣ ದೇವಾಡಿಗ ಪಾರೊಟ್ಟು, ಗೌರವಾಧ್ಯಕ್ಷರಾಗಿ ಶ್ರೀನ ದೇವಾಡಿಗ ಪದ್ಮೇಲು, ಉಪಾಧ್ಯಕ್ಷರಾಗಿ ಉಮೇಶ್ ದೇವಾಡಿಗ ಕೆರೆಕೋಡಿ, ಕೋಶಾಧಿಕಾರಿಯಾಗಿ ಆನಂದ ದೇವಾಡಿಗ ಪಾಣೂರು , ಜೊತೆ ಕಾರ್ಯದರ್ಶಿಯಾಗಿ ವಿಠಲ ದೇವಾಡಿಗ ಬುಳೆಕ್ಕಾರ ಆಯ್ಕೆಯಾಗಿರುತ್ತಾರೆ.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್ ದೇವಾಡಿಗ ವೇಣೂರು, ಪ್ರಶಾಂತ ದೇವಾಡಿಗ ನಡುಕುಮೇರು, ಅಶೋಕ್ ಜಿ ಅಂಡಿಂಜೆ, ಸಚಿನ್ ದೇವಾಡಿಗ ಲಿಂಗದೊಡಿ, ವಿಶ್ವನಾಥ ದೇವಾಡಿಗ ನಂದಿಬೆಟ್ಟ, ಪುನೀತ್ ದೇವಾಡಿಗ ಬೊಳ್ಳಾಜೆ, ಗಣೇಶ್ ದೇವಾಡಿಗ ನೀರಪಲ್ಕೆ, ರಂಜನ್ ದೇವಾಡಿಗ ಪಡ್ಡoದಡ್ಕ, ಶ್ರೀಮತಿ ಸವಿತಾ ವಿನೋದ್ ಎರ್ಮೋಡಿ, ಶ್ರೀಮತಿ ಸರಿತಾ ರಾಜೇಶ್ ಕಾಂಜರಕಟ್ಟ ಆಯ್ಕೆಯಾಗಿರುತ್ತಾರೆ.

ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮಾ ಗೋಳಿತ್ಯಾರು, ಕಾರ್ಯದರ್ಶಿಯಾಗಿ ಶ್ರೀಮತಿ ಸುಮಾ ಬಾಲಕೃಷ್ಣ ಪಾರೋಟ್ಟು ಆಯ್ಕೆಯಾಗಿರುತ್ತಾರೆ.

Related posts

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!