28.6 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂoಜರವರಿಗೆ ಪಾರೆoಕಿ ಹಾರಬೆ ಶ್ರೀ ದುಗಲಾಯ ಗುಳಿಗ ನೇಮೋತ್ಸವ ಸಮಿತಿಯಿಂದ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಹೆಮ್ಮೆಯ ಸುದ್ದಿ ವಾಹಿನಿ ಕರ್ನಾಟಕ ಟಿವಿ ಬಳಗದ ವತಿಯಿಂದ ಕರ್ನಾಟಕ ಟಿವಿ ಲೀಡರ್ 2025 ಕರಾವಳಿ ಮತ್ತು ಮದ್ಯ‌ ಕರ್ನಾಟಕ ವಿಭಾಗದ ಉತ್ತಮ ಶಾಸಕ ಎoದು ಪುರಸ್ಕೃತರಾದ ಶಾಸಕ ಹರೀಶ್ ಪೂoಜಾರನ್ನು ಪಾರೆoಕಿ ಬಿಜೆಪಿ ಶಕ್ತಿ ಕೇಂದ್ರ ಬೂತ್ ಸಮಿತಿಯ‌ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಹಾರಬೆ ಶ್ರೀ ದುಗಲಾಯ ಗುಳಿಗೆ ನೇಮೋತ್ಸವ ಸಮಿತಿ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮಹೇಶ್, ಕೋಶಾಧಿಕಾರಿ ಪ್ರಮೀಳಾ ಉಮೇಶ್, ಹರಿಣಾಕ್ಷಿ, ಹಿರಿಯರಾದ ಜಯಂತಿ ಹಾರಬೆ ಮತ್ತಿತರರು ಉಪಸ್ಥಿತರಿದ್ದರು.

Related posts

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya
error: Content is protected !!