28.6 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಗರ್ಡಾಡಿ: ಜೀರ್ಣೋದ್ಧಾರ ಸಮಿತಿ ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ ಇದರ ವತಿಯಿಂದ ಕರಾವಳಿ ಕರ್ನಾಟಕ ಟಿವಿ ವತಿಯಿಂದ ನಡೆದ ಲೀಡರ್ಸ್ ಅವಾರ್ಡ್ 2025 ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದಲ್ಲಿ ಬೆಸ್ಟ್ ಎಮ್ ಎಲ್ ಎ ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರವರಿಗೆ ಅಭಿನಂದನೆಗಳು ಸಲ್ಲಿಸಲಾಯಿತು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya
error: Content is protected !!