28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಉಪ್ಪಿನಂಗಡಿಯ ಟೀಮ್ ದಕ್ಷಿಣ ಕಾಶಿ ವತಿಯಿಂದ ಗೌರವ

ಬೆಳ್ತಂಗಡಿ: ಕರ್ನಾಟಕ ಟಿವಿ ಮಾಧ್ಯಮ ಪ್ರಾಯೋಜಿತ “ಬೆಸ್ಟ್ ಲೀಡರ್ ಅವಾರ್ಡ್ ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ಅವರನ್ನು ಟೀಮ್ ದಕ್ಷಿಣ ಕಾಶಿ ಉಪ್ಪಿನಂಗಡಿಯ ಪರವಾಗಿ ಗೌರವಿಸಿ, ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಟೀಮ್ ದಕ್ಷಿಣಕಾಶಿಯ ನೂತನ ಅಧ್ಯಕ್ಷ ವಿಧ್ಯಾಧರ ಜೈನ್, ಗೌರವ ಅಧ್ಯಕ್ಷ ರವಿ ಇಳಂತಿಲ, ಉಪಾಧ್ಯಕ್ಷರಾದ ತಿಮ್ಮಪ್ಪ ಇಳಂತಿಲ, ಮಾಜಿ ಅಧ್ಯಕ್ಷ ರಾದ ಪ್ರಸನ್ನ ಪೆರಿಯಡ್ಕ, ಸದಸ್ಯರಾದ ಸುನೀಲ್ ಕುಮಾರ್ ಅಣಾವು, ಲಕ್ಷ್ಮೀಶ್ ಪಾಡೆಂಕಿ, ಗಿರೀಶ್ ಇಳಂತಿಲ ಉಪಸ್ಥಿತರಿದ್ದರು.

Related posts

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya
error: Content is protected !!