28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ ಆಶ್ರಯದಲ್ಲಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವ ಸೆ 4 ರಂದು ನಡೆಯಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅ 8 ರಂದು ಶ್ರೀರಾಮ ಭಜನಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿ ಪ್ರೀತಮ್ ಆಚಾರ್ಯ, ಕೋಶಾಧಿಕಾರಿ ಪವನ್ ಪೂಜಾರಿ ಪಯ್ಯೋಟ್ಟು, ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಇದರ ಅಧ್ಯಕ್ಷ ಗಣೇಶ್ ಶೆಟ್ಟಿ ಅರ್ಕಜೆ, ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಭಜರoಗದಳ ಮದ್ದಡ್ಕ ಸoಚಾಲಕ ಯಶೋಧರ ಶೆಟ್ಟಿ ಅರ್ಕಜೆ, ಮದ್ದಡ್ಕ ತಾಯಿ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಭಜನಾ ಮoದಿರದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya
error: Content is protected !!