28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಶೋಕ್ ಜೈನ್ ರವರಿಗೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸನ್ಮಾನ

ಬೆಳ್ತಂಗಡಿ : ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಜರುಗಿದ ಆಟಿ ತಿಂಗಳ ವಿಶೇಷ ಕೂಟ ಮಿಲನ್ ಆಹಾರೋತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಪಾಕ ತಜ್ಞ ಮತ್ತು ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಕಕ್ಕಿಂಜೆ ಪರಿಸರದ ಜೈನ್ ಕೇಟರಿಂಗ್ ಇದರ ಮಾಲಕ ಅಶೋಕ್ ಜೈನ್ ಅವರನ್ನು ಸನ್ಮಾನಿಸಲಾಯಿತು.

ಅವರ ಪರಿಚಯವನ್ನು ಮಿಲನ್ ನ ನಿರ್ದೇಶಕರಾದ ವೀರ್ ಬಿ ಸೋಮಶೇಖರ್ ಶೆಟ್ಟಿ ಅವರು ಪ್ರಸ್ತುತ ಪಡಿಸಿದರು. ವೇದಿಕೆಯ ಮೇಲೆ ಭಾರತೀಯ ಜೈನ್ ಮಿಲನ್ ವಲಯ -8 ರ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್ , ಮಿಲನ್ ನಿರ್ದೇಶಕ ವೀರ್ ಪ್ರಮೋದ್ ಕುಮಾರ್ , ಬೆಳ್ತಂಗಡಿ ಮಿಲನ್ ನ ಅಧ್ಯಕ್ಷ ವೀರ್ ಸನ್ಮತಿ ಕುಮಾರ್ ಮತ್ತು ಕಾರ್ಯದರ್ಶಿ ವೀರ್ ಸುಮನ್ ಜೈನ್ ಹಾಜರಿದ್ದರು.

Related posts

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಡಿಕೆಶಿಯವರು ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ: ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya
error: Content is protected !!