28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಉಪ್ಪಿನಂಗಡಿಯ ಟೀಮ್ ದಕ್ಷಿಣ ಕಾಶಿ ವತಿಯಿಂದ ಗೌರವ

ಬೆಳ್ತಂಗಡಿ: ಕರ್ನಾಟಕ ಟಿವಿ ಮಾಧ್ಯಮ ಪ್ರಾಯೋಜಿತ “ಬೆಸ್ಟ್ ಲೀಡರ್ ಅವಾರ್ಡ್ ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ಅವರನ್ನು ಟೀಮ್ ದಕ್ಷಿಣ ಕಾಶಿ ಉಪ್ಪಿನಂಗಡಿಯ ಪರವಾಗಿ ಗೌರವಿಸಿ, ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಟೀಮ್ ದಕ್ಷಿಣಕಾಶಿಯ ನೂತನ ಅಧ್ಯಕ್ಷ ವಿಧ್ಯಾಧರ ಜೈನ್, ಗೌರವ ಅಧ್ಯಕ್ಷ ರವಿ ಇಳಂತಿಲ, ಉಪಾಧ್ಯಕ್ಷರಾದ ತಿಮ್ಮಪ್ಪ ಇಳಂತಿಲ, ಮಾಜಿ ಅಧ್ಯಕ್ಷ ರಾದ ಪ್ರಸನ್ನ ಪೆರಿಯಡ್ಕ, ಸದಸ್ಯರಾದ ಸುನೀಲ್ ಕುಮಾರ್ ಅಣಾವು, ಲಕ್ಷ್ಮೀಶ್ ಪಾಡೆಂಕಿ, ಗಿರೀಶ್ ಇಳಂತಿಲ ಉಪಸ್ಥಿತರಿದ್ದರು.

Related posts

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya
error: Content is protected !!