25.1 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೋಣಂದೂರು: ಪಣಕಜೆ ಸಮೀಪ ಆಟೋ ರಿಕ್ಷಾ ಪಲ್ಟಿ

ಸೋಣಂದೂರು: ಪಣಕಜೆ ಸಮೀಪ ಮಡoತ್ಯಾರು ಕಡೆಯಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಬರುವ ಆಟೋ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ‌ ಆ.11 ರಂದು ಸoಜೆ ನಡೆದಿದೆ.

ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ರಿಕ್ಷಾ ಎದುರು ಬಾಗ ನಜ್ಜುಗುಜ್ಜಾಗಿದೆ.

Related posts

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಭಾರತ್ ಸ್ಕೌಟ್ಸ್ & ಗೈಡ್ಸ್ ವತಿಯಿಂದ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya
error: Content is protected !!